ಕೊಡಗಿನ ಮಣ್ಣಿಗೆ ವಿದೇಶಿ ಹಣ್ಣುಗಳು ಫುಲ್ ಫಿಟ್? 🍇 ಸಂಶೋಧನೆಯಿಂದ ಹೊರಬಂದ ಹೊಸ ಸಾಧ್ಯತೆ
ಸಂಪಿಗೆಕಟ್ಟೆ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರು ತಡೆದು ಪರಿಶೀಲನೆ ನಡೆಸಿದ ವೇಳೆ 60ಕ್ಕೂ ಅಧಿಕ ಅಕ್ಕಿ ಮೂಟೆಗಳು ಪತ್ತೆಯಾಗಿವೆ.
ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಕುಟುಂಬಸ್ಥರು ಡಿ.ಕೆ. ಶಿವಕುಮಾರ್ ಅವರನ್ನು ಗೌರವಿಸಿದರು.p
ಕಾವೇರಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ನೀರಿನ ಹರಿವು ಹೆಚ್ಚಾದ ಪರಿಣಾಮ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ ಈ ಮಳೆಗಾಲದಲ್ಲಿ ಮೂರನೇ ಬಾರಿಗೆ ಸಂಪೂರ್ಣ ಜಲಾವೃತಗೊಂಡಿದೆ. 🌊
ಕಾವೇರಿ ನೀರಾವರಿ ನಿಗಮದ ಮೂಲಕ ಅನುದಾನ ಬಿಡುಗಡೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಐತಿಹಾಸಿಕ ಮಡಿಕೇರಿ ದಸರಾಕ್ಕೆ ಸರ್ಕಾರದ ನೆರವು ದೊರೆತಿರುವುದು ಉತ್ಸವವನ್ನು ಇನ್ನಷ್ಟು ವ್ಯವಸ್ಥಿತವಾಗಿ ಆಯೋಜಿಸಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ಮೂಡಿದೆ.
ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ..! ಕೊಡಗಿನಲ್ಲಿ ಆತಂಕ – ಸೆರೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ
7ನೇ ಹೊಸಕೋಟೆ ಬಳಿ ಸರಣಿ ಅಪಘಾತ; ನಜ್ಜುಗುಜ್ಜಾದ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯ 2,857.88 ಅಡಿಗೆ ತಲುಪಿದ್ದು, ಕಾವೇರಿ ನದಿಗೆ 3,700 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
'ಕಾಂತಾರ' ಖ್ಯಾತಿಯ ನಟಿ ಸಪ್ತಮಿ ಗೌಡ ಮಲೆನಾಡಿನಲ್ಲಿ ಹೊಸ ಫಾರ್ಮ್ಹೌಸ್ ಖರೀದಿಸಿದ್ದಾರೆ. ‘ಕಾಜಾಣ’ ಎಂದು ಹೆಸರಿಟ್ಟ ಹೊಸ ಮನೆಯ ಗೃಹಪ್ರವೇಶ ಸಂಭ್ರಮದ ಫೋಟೋಗಳು ವೈರಲ್ ಆಗಿವೆ
ಸಾವಿರಾರು ವರ್ಷಗಳ ನಾಗರಿಕತೆಯ ಕುರುಹುಗಳು ಕಬ್ಬಿಣ ಯುಗದ ಅಪರೂಪದ ಡಾಲ್ಮೆನ್ಗಳು ಬೆಳಕಿಗೆ
ಮಳೆ ನಿಲ್ಲದ ಮಡಿಕೇರಿ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಧಿಕಾರಿಗಳ ಎಚ್ಚರಿಕೆ
ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಘಟನೆ ಕುರಿತು ಸಂಪೂರ್ಣ ಮಾಹಿತಿ. ವೈರಲ್ ವಿಡಿಯೋ ಹಿನ್ನೆಲೆ ತನಿಖೆಗೆ ಸ್ಥಳೀಯರ ಒತ್ತಾಯ.