ರೈಲ್ವೆ ನಿಲ್ದಾಣದ ಪಾರ್ಕಿಂಗ್ ರಸ್ತೆಯಲ್ಲೇ ಗಾಂಜಾ ಮಾರಾಟ! ಹುಬ್ಬಳ್ಳಿಯಲ್ಲಿ ನಾಲ್ವರು ವಶ
ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
BNSS ಸೆಕ್ಷನ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪ್ರತಿಭಟನೆ, ಘೋಷಣೆ
ರಾಷ್ಟ್ರೀಯ ಜವಾಬ್ದಾರಿಯ ಜೊತೆಗೆ ರಾಜ್ಯ ರಾಜಕಾರಣದ ಮೇಲೆ ಸ್ಪಷ್ಟ ಗಮನಹರಿಸಿರುವ ನಾಗರಾಜ್ ಅವರ ಹೇಳಿಕೆ, 2028ರ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಸಂಘಟನಾ ಸಿದ್ಧತೆ ಆರಂಭಿಸುವ ಸೂಚನೆಯಾಗಿ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ.
35 ಎಕರೆ ಅನುಮತಿ, ನೂರಾರು ಎಕರೆ ಅಗೆತ? ಉಗ್ನಿಕೇರಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪ, ತನಿಖೆಗೆ ಒತ್ತಾಯ