ತುಮಕೂರು ಜಿಲ್ಲೆಯ ಬೆಳಗುಂಬ ಸಮೀಪ ಭಾನುವಾರ ರಾತ್ರಿ ನಡೆದ ಭೀಕರ ಹತ್ಯೆ ಪ್ರಕರಣ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ರೌಡಿಶೀಟರ್ ಆಗಿದ್ದ ಮಲ್ಲ ಅಲಿಯಾಸ್ ವೀರಣ್ಣ (42) ಎಂಬಾತನನ್ನು ಅಪರಿಚಿತ ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದೆ.
ತುಮಕೂರು ಜಿಲ್ಲೆಯ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸಂಬಂಧಿಸಿದ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ಸುಮಾರು 80 ರೈತರು ರಿಟ್ ಅರ್ಜಿ ಸಲ್ಲಿಸಿದ್ದು, ಯೋಜನೆಯ ಭವಿಷ್ಯ ನ್ಯಾಯಾಲಯದ ತೀರ್ಪಿನ ಮೇಲೆ ನಿಂತಿದೆ. ಸಂಪೂರ್ಣ ಸುದ್ದಿ Karunaadu Times ನಲ್ಲಿ.
ಭುವನಾ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಉದ್ಯೋಗದ ಭರವಸೆ ಘೋಷಣೆಯೊಂದಿಗೆ ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದ್ದು.
ಊಹಾಪೋಹಗಳಿಗೆ ಹೆಚ್ಚು ಮಹತ್ವ ನೀಡಬೇಡಿ ಎಂದು ಮನವಿ!
ಕಾರಿನೊಳಗಿನ ಗಲಾಟೆ ದುರಂತಕ್ಕೆ ತಿರುಗಿತು; ಯುವತಿಗೆ ಚಾಕು ಇರಿದು ಯುವಕ ಆತ್ಮಹತ್ಯೆ
SIR ಕಾರ್ಯದ ಒತ್ತಡದ ನಡುವೆ ಅಪಘಾತ; ಗಂಭೀರವಾಗಿ ಗಾಯಗೊಂಡ ಗ್ರಾಮ ಲೆಕ್ಕಾಧಿಕಾರಿ