ಶಿವಮೊಗ್ಗ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರ ರಾಜಕೀಯ ಪಯಣ, ಸೇವೆ ಮತ್ತು ಅಂತ್ಯಸಂಸ್ಕಾರದ ಮಾಹಿತಿ ಇಲ್ಲಿ ಓದಿ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತ ಮಲೆನಾಡಿನ ಉತ್ತಮ ಮಳೆಯಿಂದ ಜೀವಕಳೆ ಪಡೆದಿದೆ. ಭಾನುವಾರ ಸಾವಿರಾರು ಪ್ರವಾಸಿಗರು ಜೋಗದ ಅದ್ಭುತ ಸೌಂದರ್ಯವನ್ನು ಕಣ್ತುಂಬಿಕೊಂಡರು.
ಇನ್ಸ್ಟಾಗ್ರಾಂ ಜಾಹೀರಾತು ನಂಬಿದ ಪರಿಣಾಮ ಭಾರೀ ನಷ್ಟ; ನಕಲಿ ಕೊರಿಯರ್ ಲಿಂಕ್ ಕ್ಲಿಕ್ ಮಾಡಿದ ಬಳಿಕ ಖಾತೆಯಿಂದ ಹಣ ಮಾಯ
ನೀಟ್ ಪ್ರಶ್ನೆಪತ್ರಿಕೆ ಅಕ್ರಮ ಆರೋಪ ಖಂಡಿಸಿ ಪ್ರತಿಭಟನೆ; ಬ್ಯಾರಿಕೇಡ್ ದಾಟಿದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಭದ್ರಾವತಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 7ನೇ ತರಗತಿ ಪ್ರವೇಶಕ್ಕೆ ₹20 ಸಾವಿರ ಲಂಚ ಕೇಳಿದ ಆರೋಪದ ಮೇಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗಾವಟೂರು ಗ್ರಾಮದಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 10 ರಿಂದ 15 ದಿನ ಪ್ರಾಯದ ನವಜಾತ ಹೆಣ್ಣುಮಗುವನ್ನು ಬ್ಯಾಗ್ನಲ್ಲಿ ಇರಿಸಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಶಿಕ್ಷೆಯಿಂದ ಸಮಾಜ ಸೇವೆಯತ್ತ; ಶಿವಮೊಗ್ಗ ಜೈಲು ಕೈದಿಗಳ ವಿಶಿಷ್ಟ ಉಪಕ್ರಮ ಎಲ್ಲರ ಗಮನ ಸೆಳೆಯುತ್ತಿದೆ!
ಗಾಂಜಾ ಮಾರಾಟಕ್ಕೆ ವಿರೋಧಿಸಿದ ಅಜ್ಜಿಯ ಮೇಲೆ ಮಾರಣಾಂತಿಕ ಹಲ್ಲೆ; ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಆರೋಪ, ಆರೋಪಿ ಪರಾರಿ
₹9.60 ಲಕ್ಷ ನಗದು ಹಾಗೂ ಮೊಬೈಲ್ ಫೋನ್ಗಳನ್ನು ದೋಚಿರುವ ಸಿನಿಮೀಯ ಶೈಲಿಯ ವಂಚನೆ