ಹುಲಸುಗುಡ್ಡೆ ಬಳಿ ಬೈಕ್ಗೆ ಅಪರಿಚಿತ ವಾಹನ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ.
ಕರ್ನಾಟಕದ ಅರಣ್ಯ ಇಲಾಖೆ ಸಿಬ್ಬಂದಿ ಮೂವರು ತಮಿಳರನ್ನು ಹಿಂಸಿಸಿ ಹತ್ಯೆ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಉದಯನಿಧಿ ಸ್ಟಾಲಿನ್ ಸದನದಲ್ಲಿ ಮುಂದಿಟ್ಟಿದ್ದಾರೆ.
47 ವರ್ಷದ ರಾಜಕೀಯ ಪಯಣಕ್ಕೆ ಮತ್ತೊಂದು ಗರಿ; 2ನೇ ಬಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ