ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ
ಅಪಘಾತದಲ್ಲಿ ಗಾಯಗೊಂಡಿರುವ 15 ಕಾರ್ಮಿಕರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಕಕ್ಕಸಗೇರಾ ಗ್ರಾಮದ ಶಾಂತಪ್ಪ ಎಂಬಾತ ತನ್ನ ಮಕ್ಕಳಾದ ಸಾನ್ವಿ (9) ಹಾಗೂ ಸೃಜನ್ (2) ಅವರನ್ನು ಕಾಲುವೆಗೆ ಎಸೆದಿರುವ ಆರೋಪ ಕೇಳಿಬಂದಿದೆ.
ಇಬ್ಬರ ಸ್ಥಿತಿ ಗಂಭೀರ; ಕಡೇಚೂರು ಕೈಗಾರಿಕಾ ಪ್ರದೇಶದ ಕಾರ್ಖಾನೆ ಸ್ಥಗಿತ | ಸ್ಥಳಕ್ಕೆ ಎಸ್ಪಿ ಭೇಟಿ
2014ರಲ್ಲಿ ಯಾದಗಿರಿ ಜಿಲ್ಲೆಯ ಕನ್ಯಾಕೋಳೂರಿನಲ್ಲಿ ನಡೆದ ದಲಿತ ಮುಖಂಡ ದೇವೇಂದ್ರಪ್ಪ ದಳಪತಿ ಕೊಲೆ ಪ್ರಕರಣದಲ್ಲಿ 12 ವರ್ಷಗಳ ಬಳಿಕ ನ್ಯಾಯಾಲಯ 17 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಠೇವಣಿದಾರರ ಹಣ, ಅವ್ಯವಹಾರ ಆರೋಪ, ಕೊನೆಗೆ ಆತ್ಮಹತ್ಯೆ; ಯಾದಗಿರಿಯಲ್ಲಿ ಸಹಕಾರಿ ಬ್ಯಾಂಕ್ ಅಧ್ಯಕ್ಷನ ದಾರುಣ ಅಂತ್ಯ
ಬರದ ಬಿಸಿ ತೀವ್ರ: ಭೀಮಾ-ಕೃಷ್ಣಾ ನದಿಗಳಲ್ಲಿ ನೀರಿಲ್ಲ, ಭತ್ತದ ನಾಟಿಗೆ ಬ್ರೇಕ್
ಆಟದ ಮಧ್ಯೆ ಡಿಕ್ಕಿಯೊಳಗೆ ಪ್ರವೇಶಿಸಿದ ಮಗು b